ಅಘೋರಿ ಸಾಧುಗಳನ್ನು ಭೇಟಿ ಮಾಡಿದ ಬಿಎಸ್‌ವೈ

Webdunia
ಸೋಮವಾರ, 2 ಅಕ್ಟೋಬರ್ 2017 (16:28 IST)
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸ್ವಗೃಹದಲ್ಲಿ ಉತ್ತರ ಭಾರತದ ಅಘೋರಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಅಘೋರಿಗಳ ಆಶೀರ್ವಾದ ಪಡೆದಲ್ಲಿ ಇಷ್ಟಾರ್ಥ ಸಿದ್ದಿಯಾಗುತ್ತದೆ ಎನ್ನುವ ನಂಬಿಕೆಯಿಂದ ಅಘೋರಿ ಸಾಧುಗಳನ್ನು ಗುಟ್ಟಾಗಿ ಮನೆಗೆ ಕರೆಸಿಕೊಂಡು ಆಶೀರ್ವಾದ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಅಘೋರಿಗಳು ಸರ್ವತ್ಯಾಗಿಗಳಾಗಿರುವುದರಿಂದ ಅವರ ಆಶೀರ್ವಾದ ಫಲಿಸುತ್ತದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಅಘೋರಿ ಸಾಧುಗಳನ್ನು ನವರಾತ್ರಿ ಹಬ್ಬದಂದು ಕರೆಸಿಕೊಂಡು ಪೂಜೆ ನೆರವೇರಿಸಿ ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.
 
 ಅಘೋರಿಗಳ ಮುಂದೆ ತಮ್ಮ ಕೆಲ ಇಷ್ಟಾರ್ಥಗಳನ್ನು ಮಂಡಿಸಿದ ಯಡಿಯೂರಪ್ಪ, ಇಷ್ಟಾರ್ಥ ಸಿದ್ದಿಸುವಂತೆ ಆಶೀರ್ವಾದ ನೀಡಿ ಎಂದು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments