Webdunia - Bharat's app for daily news and videos

Install App

ಅಘೋರಿ ಸಾಧುಗಳನ್ನು ಭೇಟಿ ಮಾಡಿದ ಬಿಎಸ್‌ವೈ

Webdunia
ಸೋಮವಾರ, 2 ಅಕ್ಟೋಬರ್ 2017 (16:28 IST)
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸ್ವಗೃಹದಲ್ಲಿ ಉತ್ತರ ಭಾರತದ ಅಘೋರಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಅಘೋರಿಗಳ ಆಶೀರ್ವಾದ ಪಡೆದಲ್ಲಿ ಇಷ್ಟಾರ್ಥ ಸಿದ್ದಿಯಾಗುತ್ತದೆ ಎನ್ನುವ ನಂಬಿಕೆಯಿಂದ ಅಘೋರಿ ಸಾಧುಗಳನ್ನು ಗುಟ್ಟಾಗಿ ಮನೆಗೆ ಕರೆಸಿಕೊಂಡು ಆಶೀರ್ವಾದ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಅಘೋರಿಗಳು ಸರ್ವತ್ಯಾಗಿಗಳಾಗಿರುವುದರಿಂದ ಅವರ ಆಶೀರ್ವಾದ ಫಲಿಸುತ್ತದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಅಘೋರಿ ಸಾಧುಗಳನ್ನು ನವರಾತ್ರಿ ಹಬ್ಬದಂದು ಕರೆಸಿಕೊಂಡು ಪೂಜೆ ನೆರವೇರಿಸಿ ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.
 
 ಅಘೋರಿಗಳ ಮುಂದೆ ತಮ್ಮ ಕೆಲ ಇಷ್ಟಾರ್ಥಗಳನ್ನು ಮಂಡಿಸಿದ ಯಡಿಯೂರಪ್ಪ, ಇಷ್ಟಾರ್ಥ ಸಿದ್ದಿಸುವಂತೆ ಆಶೀರ್ವಾದ ನೀಡಿ ಎಂದು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments