ಮೋದಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ ಯಡಿಯೂರಪ್ಪ

Webdunia
ಶುಕ್ರವಾರ, 2 ಫೆಬ್ರವರಿ 2018 (19:40 IST)
ನಗರದ ಅರಮನೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಭಾಗವಹಿಸುವ ಫೆಬ್ರುವರಿ 4ರ ಕಾರ್ಯಕ್ರಮದ ಸಿದ್ಧತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರಿಶೀಲನೆ ನಡೆಸಿದರು.

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ನಾಲ್ಕು ಜನ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕಾರ್ಯಕ್ರಮದ ವೇದಿಕೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
 
ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಊಟದ ವ್ಯವಸ್ಥೆ ಮಾಡಲು 600 ಮಂದಿ ಬಾಣಸಿಗರನ್ನು ನಿಯೋಜನೆ ಮಾಡಲಾಗಿದೆ. 250 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments