Webdunia - Bharat's app for daily news and videos

Install App

ಯಡಿಯೂರಪ್ಪ ಬಾಯಿ ದೆವ್ವದ ಬಾಯಿ ಇದ್ದಂತೆ ಎಂದ ಸಚಿವ

Webdunia
ಸೋಮವಾರ, 24 ಸೆಪ್ಟಂಬರ್ 2018 (19:43 IST)
ಬಿ.ಎಸ್.  ಯಡಿಯೂರಪ್ಪನವರ ಬಾಯಿ ದೆವ್ವದ ಬಾಯಿ ಇದ್ದಂತೆ ಎಂದು ಸಚಿವರೊಬ್ಬರು ಕಿಡಿಕಾರಿದ್ದಾರೆ.

ಇಡೀ ದೇಶಕ್ಕೆ ಆಪರೇಷನ್ ಮಾಡೋಕೆ ಬರುತ್ತೆ ಅಂಥಾ ತೋರಿಸಿದವರೆ ಈಗ ಬೇರೆ ಪಕ್ಷಗಳು ಆಪರೇಷನ್ ಮಾಡುತ್ತಿವೆ ಎನ್ನುತ್ತಿರುವುದಕ್ಕೆ ನಾಚಿಕೆ ಬರಬೇಕು.

ದೆವ್ವದ ಬಾಯಿಯಲ್ಲಿ ಏನೋ ಹೇಳುತ್ತದೆಯೋ ಅದೇ ರೀತಿ‌ ಬಿಎಸ್ ವೈ ಹೇಳುತ್ತಾರೆ ಎಂದು ಸಚಿವ ವೆಂಕಟರಾವ್ ನಾಡಗೌಡ ವ್ಯಂಗ್ಯವಾಡಿದ್ದಾರೆ.

ಬೀದರನಲ್ಲಿ ಮಾತನಾಡಿದ ಅವರು, ಬಿಎಸ್ ವೈ ವಿರುದ್ದ ವಾಗ್ದಾಳಿ ನಡೆಸಿದ್ದಾರೆ‌.  ಆಪರೇಷನ್ ಕಮಲದ ರೂವಾರಿ ಬಿಎಸ್ ವೈ ಆಗಿದ್ದಾರೆ. ನಾನು ಶಾಸಕನಾಗಿದ್ದಾಗ ಆಪರೇಷನ್ ಮಾಡಿ, ರಾಜೀನಾಮೆ ಕೊಡಿಸಿ ಮಂತ್ರಿ ಮಾಡಿದ್ರು.  ಆಪರೇಷನ್ ಕಮಲ ತೋರಿಸಿಕೊಟ್ಟಿದ್ದೇ ಅವರು‌. ಈಗಾ ಅವರಿಗೆ ಆಪರೇಷನ್ ಬಗ್ಗೆ ಭಯ ಶುರುವಾಗಿದೆ‌. ಆಪರೇಷನ್ ಮಾಡೋದು ಅವರಿಗೆ ಹವ್ಯಾಸವಾಗಿದೆ ಎಂದು ಬಿಎಸ್ ವೈ ವಿರುದ್ದ ಕಿಡಿಕಾರಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments