Webdunia - Bharat's app for daily news and videos

Install App

‘ಯಡಿಯೂರಪ್ಪ ಒನ್ ಮ್ಯಾನ್ ಶೋ’

Webdunia
ಬುಧವಾರ, 7 ಆಗಸ್ಟ್ 2019 (18:09 IST)
ರಾಜ್ಯ ಸಚಿವ ಸಂಪುಟ ರಚನೆ ಮಾಡದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಒನ್ ಮ್ಯಾನ್ ಶೋ ಆಡಳಿತ ನಡೆಸುತ್ತಿದ್ದಾರೆ.

ಹೀಗಂತ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ದೂರಿದ್ದಾರೆ.

ಪ್ರತಿಯೊಂದಕ್ಕೂ ಹೈಕಮಾಂಡ್ ನತ್ತ ಕೈ ತೋರಿಸುತ್ತಿರೋ ಸಿಎಂ ರ ಕ್ರಮವನ್ನು ಹಾಗೂ ನಡೆಯನ್ನು ರಾಜ್ಯದ ಜನರು ನೋಡುತ್ತಿದ್ದಾರೆ ಎಂದ್ರು.

ಕನಿಷ್ಟ ಮೂರು ಜನ ಶಾಸಕರಿಗೆ ಸಚಿವರನ್ನಾಗಿ ಮಾಡಿ ಸಚಿವ ಸಂಪುಟ ರಚನೆ ಮಾಡಿದರೆ ನೋ ಪ್ರಾಬ್ಲಂ ಅಂತ ಟೀಕೆ ಮಾಡಿದ್ರು.

ಪ್ರವಾಹ ಪರಿಸ್ಥಿತಿ ಇರೋವಾಗ ದೆಹಲಿಯತ್ತ ಬೆರಳು ತೋರಿಸೋದು ಸರಿಯಲ್ಲ ಅಂತ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕುಟುಕಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments