Webdunia - Bharat's app for daily news and videos

Install App

ವರ್ಗಾವಣೆಗೆ ತಡೆಗೆ ಯಡಿಯೂರಪ್ಪ ಆದೇಶ; ಪ್ರಮಾಣವಚನಕ್ಕೂ ಮೊದಲೇ ಪ್ಲಾನ್ ಶುರು

Webdunia
ಶುಕ್ರವಾರ, 26 ಜುಲೈ 2019 (18:21 IST)
ಮೈತ್ರಿ ಸರಕಾರಕ್ಕೆ ವಿಶ್ವಾಸಮತದಲ್ಲಿ ಸೋಲುಣಿಸಿ ಆ ಮೂಲಕ ಸರಕಾರ ರಚನೆಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ, ಸಿಎಂ ಆಗೋದಕ್ಕೂ ಮೊದಲೇ ಶಾಕ್ ನೀಡಿದ್ದಾರೆ.

ವರ್ಗಾವಣೆಗಳನ್ನು ಹಾಗೂ ಎಲ್ಲ ಕಾಮಗಾರಿಗಳನ್ನು ತಡೆಹಿಡಿಯಬೇಕೆಂದು ಬಿ.ಎಸ್.ಯಡಿಯೂರಪ್ಪನವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಹೀಗಾಗಿ ಎಲ್ಲಾ ಇಲಾಖಾಧಿಕಾರಿಗಳಿಗೆ ವರ್ಗಾವಣೆ ಹಾಗೂ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶ ನೀಡಿದ್ದಾರೆ.

 ಮೈತ್ರಿ ಸರಕಾರ ಪತನಕ್ಕೂ ಮೊದಲು ವರ್ಗಾವಣೆ ಭಾರೀ ಪ್ರಮಾಣದಲ್ಲಿ ಆಗುತ್ತಿದ್ದು, ಗೋಲ್ ಮಾಲ್ ನಡೆದಿದೆ ಅಂತ ಬಿಜೆಪಿ ಆರೋಪ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments