ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 23 ಡಿಸೆಂಬರ್ 2023 (15:00 IST)
ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ‌ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಹಿಜಾಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ?ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈ ರೀತಿ ಜನರನ್ನ ದಿಕ್ಕೆಡಿಸ್ತಿದ್ದಾರೆ ಕೂಡಲೇ ಹಿಜಾಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ‌ ಪಡೆಯಲಿ.ಇದೊಂದು‌ ಬೇಜವಾಬ್ದಾರಿ ಸರ್ಕಾರ, ಬರಗಾಲವನ್ನು ಈ ಸರ್ಕಾರ ಮರೆತೇ ಬಿಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾಖಲೆ 17ನೇ ಬಾರಿ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments