Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 23 ಡಿಸೆಂಬರ್ 2023 (15:00 IST)
ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ‌ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಹಿಜಾಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ?ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈ ರೀತಿ ಜನರನ್ನ ದಿಕ್ಕೆಡಿಸ್ತಿದ್ದಾರೆ ಕೂಡಲೇ ಹಿಜಾಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ‌ ಪಡೆಯಲಿ.ಇದೊಂದು‌ ಬೇಜವಾಬ್ದಾರಿ ಸರ್ಕಾರ, ಬರಗಾಲವನ್ನು ಈ ಸರ್ಕಾರ ಮರೆತೇ ಬಿಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments