ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 23 ಡಿಸೆಂಬರ್ 2023 (15:00 IST)
ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ‌ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಹಿಜಾಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ?ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈ ರೀತಿ ಜನರನ್ನ ದಿಕ್ಕೆಡಿಸ್ತಿದ್ದಾರೆ ಕೂಡಲೇ ಹಿಜಾಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ‌ ಪಡೆಯಲಿ.ಇದೊಂದು‌ ಬೇಜವಾಬ್ದಾರಿ ಸರ್ಕಾರ, ಬರಗಾಲವನ್ನು ಈ ಸರ್ಕಾರ ಮರೆತೇ ಬಿಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ದೆಹಲಿಗೆ ಹೋಗುವ ಮುನ್ನ ನಾಯಕತ್ವ ವಿವಾದದ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಪ್ರಿಯಾಂಕ ಗಾಂಧಿ ವಾದ್ರಾ ಬುಲಾವ್: ಇಂದು ದಿಡೀರ್ ದೆಹಲಿಗೆ ತೆರಳಲಿರುವ ಡಿಕೆ ಶಿವಕುಮಾರ್

ಮೆಟ್ರೋ ದರ ಏರಿಕೆ ಕೇಂದ್ರ, ರಾಜ್ಯ ಜಟಾಪಟಿ: ಜನ ಮಾತ್ರ ಫುಲ್ ಕನ್ ಫ್ಯೂಸ್

ಮುಂದಿನ ಸುದ್ದಿ
Show comments