Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು

ಯಡಿಯೂರಪ್ಪ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು
ಶಿವಮೊಗ್ಗ , ಬುಧವಾರ, 14 ಫೆಬ್ರವರಿ 2018 (10:17 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಬಂದಿರುವುದರಿಂದ ಅವರ ನಿವಾಸ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳು ಭೇಟಿ ನೀಡಿದ್ದಾರೆ.

ಬ್ಯಾಡಗಿಯ ವಿರೂಪಾಕ್ಷಪ್ಪ, ಸಾಗರದ ಬೇಳೂರು ಗೋಪಾಲಕೃಷ್ಣ ಹಾಗೂ ಹರತಾಳು ಹಾಲಪ್ಪ ಸೇರಿದಂತೆ ಇತರರು ಟಿಕೆಟ್ ಪಡೆಯಲು ಯಡಿಯೂರಪ್ಪ ಅವರ ಮುಂದೆ ಬಲಪ್ರದರ್ಶನ ಮಾಡಿದ್ದಾರೆ.

ಈ ವೇಳೆ ಯಡಿಯೂರಪ್ಪ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದ್ದು, ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು. ಅಹವಾಲುಗಳನ್ನು ವರಿಷ್ಟರಿಗೆ ತಲುಪಿಸಲಾಗುವುದು, ನಿರ್ಧಾರ ಅವರಿಗೆ ಬಿಟ್ಟಿದ್ದು ಎಲ್ಲರೂ ಭಿನ್ನಾಭಿಪ್ರಾಯ ಬದಿಗಿಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಸೂರ್ಯಗ್ರಹಣ! ಎಲ್ಲೆಲ್ಲಿ ಗೋಚರವಾಗಲಿದೆ?