Webdunia - Bharat's app for daily news and videos

Install App

ಎಲೆಕ್ಷನ್ ಫಲಿತಾಂಶ ಬಳಿಕ ಯಡಿಯೂರಪ್ಪಗೆ ಭಾರೀ ಸಂಕಷ್ಟ?

Webdunia
ಮಂಗಳವಾರ, 7 ಮೇ 2019 (21:21 IST)
ಎಲ್ಲರೂ ಲೋಕಸಭೆ ಚುನಾವಣೆಯ ಫಲಿತಾಂಶದ ಮೇಲೆ ಕಣ್ಣಿಟ್ಟಿದ್ದಾರೆ. ಫಲಿತಾಂಶದ ಬಳಿಕ ಬದಲಾವಣೆ ಆಗೋದು ನಿಶ್ಚಿತ ಅಂತ ಯಡಿಯೂರಪ್ಪ ಹೇಳಿದ್ರೆ, ಇತ್ತ ಬಿಎಸ್ ವೈಗೆ ಸಂಕಷ್ಟ ಎದುರಾಗುತ್ತಿದೆ.

ಬಿ.ಎಸ್. ಯಡಿಯೂರಪ್ಪರ ಆಪರೇಷನ್ ಆಡಿಯೋ ತನಿಖೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ತನಿಖೆ ತಂಡ ರಚನೆ ಮಾಡಬೇಕು ಎನ್ನುವಷ್ಟರಲ್ಲಿ ಚುನಾವಣೆ ಬಂದಿದೆ ಹೀಗಾಗಿ ವಿಳಂಬ ಆಗಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ತಾರೆ.

ಮೇ 23 ನಂತ್ರ ತನಿಖೆ ತಂಡ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ತೀವಿ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ಆ ಮೂಲಕ ಲೋಕ ಫಲಿತಾಂಶ ಬಳಿಕ ಯಡಿಯೂರಪ್ಪ ವಿರುದ್ಧ ಆಡಿಯೋ ಪ್ರಕರಣ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments