Webdunia - Bharat's app for daily news and videos

Install App

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ

Webdunia
ಶುಕ್ರವಾರ, 9 ಫೆಬ್ರವರಿ 2018 (16:20 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರುವರಿ 10ರಂದು ಕೊಳಗೇರಿ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ.
 
ಪಕ್ಷದ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿರುವ ಕೊಳೆಗೇರಿ ನಿವಾಸಿಗಳ ಮನಗೆಲ್ಲಲು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಮಾರನೇ ದಿನ ಕೊಳಗೇರಿ ನಿವಾಸಿಗಳ ಸ್ಥಿತಿಗತಿ ಕುರಿತು ವರದಿ ಬಿಡುಗಡೆ ಮಾಡಲಿದ್ದಾರೆ.
 
ಕೇಂದ್ರದ ಯೋಜನೆಗಳ ಬಗ್ಗೆ ಕೊಳೆಗೇರಿ ಪ್ರದೇಶಗಳ ಜನರಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ. ಗಾಂಧಿನಗರ ಸೇರಿದಂತೆ ಹಲವು ವಿಧಾನಸಭಾ ಕ್ಷೇತ್ರಗಳ ಕೊಳೆಗೇರಿ ಪ್ರದೇಶಗಳಲ್ಲಿ ಕಾಂಗ್ರೆಸ್ ವಿರುದ್ದ ಸಮಾವೇಶ ನಡೆಸಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಯೋಜನೆ ಹಾಕಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments