Webdunia - Bharat's app for daily news and videos

Install App

ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

Webdunia
ಬುಧವಾರ, 14 ಆಗಸ್ಟ್ 2019 (20:29 IST)
ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ಗುಣವೇ ಸರಿ ಇಲ್ವೇ ಇಲ್ಲ.

ಹೀಗಂತ ವ್ಯಂಗ್ಯವಾಡಿದ್ದಾರೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ.

ನೆರೆ ಪೀಡಿತರೊಂದಿಗೆ ಬಿಜೆಪಿ ಶಾಸಕರು ದರ್ಪದಿಂದ ಮಾತನಾಡುತ್ತಿದ್ದಾರೆ. ಹುನಗುಂದ ಹಾಲಿ ಶಾಸಕರು ಶಾಸಕರಾಗಿ ಇದ್ದಾರೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ ಎಂದ್ರು.

ಪ್ರತಿ ಬಾರಿ ಪ್ರವಾಹ ಬಂದಾಗ 20ಕ್ಕೂ ಹೆಚ್ಚು ಹಳ್ಳಿಗಳು ನಮ್ಮ ಭಾಗದಲ್ಲಿ ತೊಂದರೆಗೆ ಒಳಗಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು. ರಾಜ್ಯ ಸರಕಾರ ವಿತರಣೆ ಮಾಡಲು ಯೋಚಿಸಿರೋ ಪರಿಹಾರ ವಿತರಣೆ ಕ್ರಮ ಸರಿಯಾಗಿಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments