ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

Webdunia
ಬುಧವಾರ, 14 ಆಗಸ್ಟ್ 2019 (20:29 IST)
ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ಗುಣವೇ ಸರಿ ಇಲ್ವೇ ಇಲ್ಲ.

ಹೀಗಂತ ವ್ಯಂಗ್ಯವಾಡಿದ್ದಾರೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ.

ನೆರೆ ಪೀಡಿತರೊಂದಿಗೆ ಬಿಜೆಪಿ ಶಾಸಕರು ದರ್ಪದಿಂದ ಮಾತನಾಡುತ್ತಿದ್ದಾರೆ. ಹುನಗುಂದ ಹಾಲಿ ಶಾಸಕರು ಶಾಸಕರಾಗಿ ಇದ್ದಾರೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ ಎಂದ್ರು.

ಪ್ರತಿ ಬಾರಿ ಪ್ರವಾಹ ಬಂದಾಗ 20ಕ್ಕೂ ಹೆಚ್ಚು ಹಳ್ಳಿಗಳು ನಮ್ಮ ಭಾಗದಲ್ಲಿ ತೊಂದರೆಗೆ ಒಳಗಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು. ರಾಜ್ಯ ಸರಕಾರ ವಿತರಣೆ ಮಾಡಲು ಯೋಚಿಸಿರೋ ಪರಿಹಾರ ವಿತರಣೆ ಕ್ರಮ ಸರಿಯಾಗಿಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments