ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

Webdunia
ಬುಧವಾರ, 14 ಆಗಸ್ಟ್ 2019 (20:29 IST)
ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ಗುಣವೇ ಸರಿ ಇಲ್ವೇ ಇಲ್ಲ.

ಹೀಗಂತ ವ್ಯಂಗ್ಯವಾಡಿದ್ದಾರೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ.

ನೆರೆ ಪೀಡಿತರೊಂದಿಗೆ ಬಿಜೆಪಿ ಶಾಸಕರು ದರ್ಪದಿಂದ ಮಾತನಾಡುತ್ತಿದ್ದಾರೆ. ಹುನಗುಂದ ಹಾಲಿ ಶಾಸಕರು ಶಾಸಕರಾಗಿ ಇದ್ದಾರೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ ಎಂದ್ರು.

ಪ್ರತಿ ಬಾರಿ ಪ್ರವಾಹ ಬಂದಾಗ 20ಕ್ಕೂ ಹೆಚ್ಚು ಹಳ್ಳಿಗಳು ನಮ್ಮ ಭಾಗದಲ್ಲಿ ತೊಂದರೆಗೆ ಒಳಗಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು. ರಾಜ್ಯ ಸರಕಾರ ವಿತರಣೆ ಮಾಡಲು ಯೋಚಿಸಿರೋ ಪರಿಹಾರ ವಿತರಣೆ ಕ್ರಮ ಸರಿಯಾಗಿಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments