Webdunia - Bharat's app for daily news and videos

Install App

ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

Webdunia
ಬುಧವಾರ, 14 ಆಗಸ್ಟ್ 2019 (20:29 IST)
ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ಗುಣವೇ ಸರಿ ಇಲ್ವೇ ಇಲ್ಲ.

ಹೀಗಂತ ವ್ಯಂಗ್ಯವಾಡಿದ್ದಾರೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ.

ನೆರೆ ಪೀಡಿತರೊಂದಿಗೆ ಬಿಜೆಪಿ ಶಾಸಕರು ದರ್ಪದಿಂದ ಮಾತನಾಡುತ್ತಿದ್ದಾರೆ. ಹುನಗುಂದ ಹಾಲಿ ಶಾಸಕರು ಶಾಸಕರಾಗಿ ಇದ್ದಾರೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ ಎಂದ್ರು.

ಪ್ರತಿ ಬಾರಿ ಪ್ರವಾಹ ಬಂದಾಗ 20ಕ್ಕೂ ಹೆಚ್ಚು ಹಳ್ಳಿಗಳು ನಮ್ಮ ಭಾಗದಲ್ಲಿ ತೊಂದರೆಗೆ ಒಳಗಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು. ರಾಜ್ಯ ಸರಕಾರ ವಿತರಣೆ ಮಾಡಲು ಯೋಚಿಸಿರೋ ಪರಿಹಾರ ವಿತರಣೆ ಕ್ರಮ ಸರಿಯಾಗಿಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments