Webdunia - Bharat's app for daily news and videos

Install App

ಯಾತ್ರೆಯ ನಂತ್ರ ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಲಿದ್ದಾರೆ: ಜಾರಕಿಹೊಳಿ

Webdunia
ಭಾನುವಾರ, 3 ಡಿಸೆಂಬರ್ 2017 (15:20 IST)
ಬಿಜೆಪಿ ಪರಿವರ್ತನಾ ಯಾತ್ರೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿಹೋಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆ ಫ್ಲಾಪ್ ಶೋದಿಂದಾಗಿ ಯಡಿಯೂರಪ್ಪ ತುಂಬಾ ಚಿಂತಿತರಾಗಿದ್ದಾರೆ. ನಿನ್ನೆ ಇಂಡಿ ಪಟ್ಟಣದಲ್ಲಿ ನಡೆದ ಘಟನೆ ಅವರಿಗೆ ಅಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ. ಇಲ್ಲವಾದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಸವಾಲ್ ಹಾಕಿದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments