Webdunia - Bharat's app for daily news and videos

Install App

ಮಹಾದಾಯಿ ನೀರು ಕೊಡಿಸುವ ಯಡಿಯೂರಪ್ಪ ಭರವಸೆ ಏನಾಯಿತು– ಸಿದ್ದರಾಮಯ್ಯ ಪ್ರಶ್ನೆ

Webdunia
ಭಾನುವಾರ, 28 ಜನವರಿ 2018 (19:56 IST)
ಮಹಾದಾಯಿ ವಿಚಾರದಲ್ಲಿ ಬಿಜೆಪಿಯವರು ಉತ್ತರಕುಮಾರ ಪೌರುಷ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೊಂಬರಾಟ ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕಿಡಿಕಾರಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮಹಾದಾಯಿ ನೀರು ಕೊಡಿಸುವ ಭರವಸೆ ನೀಡಿದ್ದರು. ಆದರೆ, ನೀರು ಬಂದಿವೆಯೇ ಎಂದು ಪ್ರಶ್ನಿಸಿದ್ದಾರೆ.
 
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಂದ ಪತ್ರ ಬರೆಸಿ ನಾಟಕವಾಡಿದ್ದು ಯಡಿಯೂರಪ್ಪ ಅವರಲ್ಲವೇ ಎಂದ ಅವರು ದೊಂಬರಾಟ ಮಾಡುತ್ತಿರುವುದು ಬಿಜೆಪಿಯವರು. ರಾಹುಲ್ ಗಾಂಧಿ ಪ್ರಧಾನಮಂತ್ರಿ ಅಲ್ಲ. ದೇಶದ ಜನರು ಅಧಿಕಾರ ನೀಡಿರುವು ಮೋದಿ ಅವರಿಗೆ. ಆದ್ದರಿಂದ ಮೋದಿ ಅವರು ಸಮಸ್ಯೆ ಬಗೆಹರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments