Webdunia - Bharat's app for daily news and videos

Install App

ಯಡಿಯೂರಪ್ಪರ ಹೇಳಿಕೆಗೆ ಕೇಂದ್ರ ಸಚಿವರು ತಪ್ಪು ಅರ್ಥಮಾಡಿಕೊಂಡು ಖಂಡಿಸಿದ್ರಂತೆ!

Webdunia
ಶನಿವಾರ, 2 ಮಾರ್ಚ್ 2019 (15:18 IST)
ಯಾವುದೇ ಅಪಾರ್ಥ ಬರುವಂತೆ ಯಡಿಯೂರಪ್ಪನವರು ಮಾತನಾಡಿಲ್ಲ. ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಅವರ ಪುತ್ರ ಹೇಳಿದ್ದಾರೆ.

ಪ್ರಸಕ್ತ ಸಂದರ್ಭದಲ್ಲಿ ಬಿಜೆಪಿ 22ಸೀಟುಗಳನ್ನು ಗೆಲ್ಲಲಬಹುದೆಂಬ ಯಡಿಯೂರಪ್ಪ ಹೇಳಿಕೆಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮುಂಚೆಯಿಂದಲೂ ಬಿಜೆಪಿ ಪರ ವಾತಾವರಣ ಇದ್ದು, ರಾಜ್ಯದಲ್ಲಿ ಹೆಚ್ಚು ಸೀಟ್ ಗಳನ್ನು ಗೆಲ್ತೀವಿ ಅಂತ ಯಡಿಯೂರಪ್ಪ ಹೇಳ್ತಿದ್ದಾರೆ. ಸದನದಲ್ಲೂ ಅದನ್ನು ಅವರು ಹೇಳಿದ್ದಾರೆ. ಆದರೆ ಅವರ ಹೇಳಿಕೆ ತಿರುಚಿ ಅಪಾರ್ಥ ಬರುವಂತೆ ಅರ್ಥೈಸಲಾಗಿದೆ ಎಂದರು.

ಹಾಗಾಗಿ ಕೇಂದ್ರದ ಸಚಿವರೊಬ್ರು ತಪ್ಪು ಅರ್ಥ ಮಾಡ್ಕೊಂಡು ಬಿಎಸ್ ವೈ ಹೇಳಿಕೆಯನ್ನು ಖಂಡಿಸಿದ್ದಾರೆ. ಇದು ಮುಗಿದು ಹೋದ ವಿಚಾರ. ಇದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ ಎಂದರು.

ಇಂದು ನಮ್ಮ ಸೇನೆಯ ಸಾಧನೆಯನ್ಮು ಇಡೀ ವಿಶ್ವವೇ ಕೊಂಡಾಡುತ್ತಿದೆ. ಹಾಗಿರುವಾಗ ನಮ್ಮ ಸಿಎಂ ಕುಮಾರಸ್ವಾಮಿ ಮಾತ್ರ ಆಕ್ಷೇಪಿಸಿರುವುದು ಸರಿಯಲ್ಲ. ಇಲ್ಲಿನ ಮುಸ್ಲೀಮರೂ ಕೂಡ ಭಾರತೀಯರೇ ತಾನೇ?. ಯೋಧರ ಸೇವೆಯನ್ನು ಹೊಗಳಿ ವಿಜಯೋತ್ಸವ ಆಚರಿಸಿದ್ರೆ ಯಾರೂ ವಿರೋಧಿಸಲ್ಲ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments