Webdunia - Bharat's app for daily news and videos

Install App

ಯಡಿಯೂರಪ್ಪರ ಭಾಷಣ ಮುಂದಿನ ಪೀಳಿಗೆಗೆ ಪ್ರೇರಣೆ : ನರೇಂದ್ರ ಮೋದಿ

Webdunia
ಮಂಗಳವಾರ, 28 ಫೆಬ್ರವರಿ 2023 (11:24 IST)
ಶಿವಮೊಗ್ಗ : ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕೆಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭಾಷಣ ಹಾಗೂ ಜೀವನ ಆದರ್ಶವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.
 
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಅವರು, ಇಂದು ಬಿ.ಎಸ್ ಯಡಿಯೂರಪ್ಪ ಅವರ ಜನ್ಮದಿನವಾಗಿದೆ. ಅವರು ತಮ್ಮ ಜೀವನವನ್ನು ಬಡವರಿಗೆ, ರೈತರಿಗಾಗಿ ಸಮರ್ಪಿಸಿದ್ದಾರೆ. ಬಿಎಸ್ವೈ ಹಿಂದಿನ ವಾರ ವಿಧಾನಸಭೆಯಲ್ಲಿ ನೀಡಿದ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.

ಶಿವಮೊಗ್ಗದ ಜನರ ಬಹುಕಾಲದ ಕನಸು ನನಸಾಗಿದೆ. ಸಂಪ್ರದಾಯ ಮತ್ತು ಪರಂಪರೆಯ ಅದ್ಭುತ ಸಂಗಮ ಕರ್ನಾಟಕವಾಗಿದೆ. ಇದು ಕೇವಲ ವಿಮಾನ ನಿಲ್ದಾಣವಲ್ಲ. ಶಿವಮೊಗ್ಗ ಜನರ ಹೊಸ ಕನಸಿನ ಆರಂಭವಾಗಿದೆ. ಶಿವಮೊಗ್ಗದ ವಿಮಾನ ನಿಲ್ದಾಣವು ಉತ್ಕೃಷ್ಟ ಕಾಲದಲ್ಲಿ ಆಗುತ್ತಿದೆ. 2014ಕ್ಕೆ ಮೊದಲು ಏರ್ ಇಂಡಿಯಾ ಸುದ್ದಿಯು ನಕಾರಾತ್ಮಕ ಸುದ್ದಿಗೆ ಸೀಮಿತವಾಗಿತ್ತು. ಇಂದು ಏರ್ ಇಂಡಿಯಾವು ವಿಶ್ವದ ದುಬಾರಿ ವಿಮಾನವನ್ನು ಖರೀದಿಸುವಷ್ಟು ಶಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments