ಯಡಿಯೂರಪ್ಪರ ಭಾಷಣ ಮುಂದಿನ ಪೀಳಿಗೆಗೆ ಪ್ರೇರಣೆ : ನರೇಂದ್ರ ಮೋದಿ

Webdunia
ಮಂಗಳವಾರ, 28 ಫೆಬ್ರವರಿ 2023 (11:24 IST)
ಶಿವಮೊಗ್ಗ : ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕೆಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭಾಷಣ ಹಾಗೂ ಜೀವನ ಆದರ್ಶವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.
 
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಅವರು, ಇಂದು ಬಿ.ಎಸ್ ಯಡಿಯೂರಪ್ಪ ಅವರ ಜನ್ಮದಿನವಾಗಿದೆ. ಅವರು ತಮ್ಮ ಜೀವನವನ್ನು ಬಡವರಿಗೆ, ರೈತರಿಗಾಗಿ ಸಮರ್ಪಿಸಿದ್ದಾರೆ. ಬಿಎಸ್ವೈ ಹಿಂದಿನ ವಾರ ವಿಧಾನಸಭೆಯಲ್ಲಿ ನೀಡಿದ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.

ಶಿವಮೊಗ್ಗದ ಜನರ ಬಹುಕಾಲದ ಕನಸು ನನಸಾಗಿದೆ. ಸಂಪ್ರದಾಯ ಮತ್ತು ಪರಂಪರೆಯ ಅದ್ಭುತ ಸಂಗಮ ಕರ್ನಾಟಕವಾಗಿದೆ. ಇದು ಕೇವಲ ವಿಮಾನ ನಿಲ್ದಾಣವಲ್ಲ. ಶಿವಮೊಗ್ಗ ಜನರ ಹೊಸ ಕನಸಿನ ಆರಂಭವಾಗಿದೆ. ಶಿವಮೊಗ್ಗದ ವಿಮಾನ ನಿಲ್ದಾಣವು ಉತ್ಕೃಷ್ಟ ಕಾಲದಲ್ಲಿ ಆಗುತ್ತಿದೆ. 2014ಕ್ಕೆ ಮೊದಲು ಏರ್ ಇಂಡಿಯಾ ಸುದ್ದಿಯು ನಕಾರಾತ್ಮಕ ಸುದ್ದಿಗೆ ಸೀಮಿತವಾಗಿತ್ತು. ಇಂದು ಏರ್ ಇಂಡಿಯಾವು ವಿಶ್ವದ ದುಬಾರಿ ವಿಮಾನವನ್ನು ಖರೀದಿಸುವಷ್ಟು ಶಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments