ಮುಂದಿನ ವಾರದಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಶುರು

Webdunia
ಶನಿವಾರ, 9 ಸೆಪ್ಟಂಬರ್ 2023 (21:02 IST)
ಮುಂದಿನ ವಾರದಿಂದ ರಾಜ್ಯ ಪ್ರವಾಸ ಪ್ರಾರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಬಿಜೆಪಿ  ಪ್ರತಿಭಟನಾ ರ್ಯಾಲಿಯಲ್ಲಿ ಈ ಘೋಷಣೆ ಮಾಡಿದರು. “ನಾನು ರಾಜ್ಯವ್ಯಾಪಿ ಪ್ರವಾಸವನ್ನು ಪ್ರಾರಂಭಿಸುವ ಮೊದಲು ಸೆಪ್ಟೆಂಬರ್ 15 ಅಥವಾ 16 ರಂದು ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದೇನೆ. ಅದರ ಮುಂದಿನ ವಾರದಿಂದ ನಾವು ಪಕ್ಷವನ್ನು ಮರುಸಂಘಟಿಸುತ್ತೇವೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments