ಸಿದ್ದರಾಮಯ್ಯ ಬಗ್ಗೆ ಯಡಿಯೂರಪ್ಪ ನೀಡಿದ ಈ ಹೇಳಿಕೆ ಸುಳ್ಳು ಎಂದ ಈಶ್ವರಪ್ಪ

Webdunia
ಗುರುವಾರ, 31 ಅಕ್ಟೋಬರ್ 2019 (12:01 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ ಈ ಹೇಳಿಕೆಯೊಂದು ಸುಳ್ಳು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.




ಇತ್ತೀಚೆಗೆ ನೆರೆಪರಿಹಾರದ ಬಗ್ಗೆ ಆರೋಪ ಮಾಡಿದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಪರ್ಮನೆಂಟ್ ಆಗಿ ವಿರೋಧ ಪಕ್ಷದಲ್ಲೇ ಇರುತ್ತಾರೆ ಎಂದು ಹೇಳಿದ್ದಾರೆ. ಇದಕ್ಕೆ ಈಗ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಸಿಎಂ ಯಡಿಯೂರಪ್ಪ ನವರ ಈ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಯಡಿಯೂರಪ್ಪನವರ ಈ ಹೇಳಿಕೆ ಸುಳ್ಳು. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲೇ ಇರುವುದಿಲ್ಲ. ಅವರನ್ನು ಕಾಂಗ್ರೆಸ್ ನವರು ವಿರೋಧ ಪಕ್ಷದ ಸ್ಥಾನದಿಂದ ಕಿತ್ತು ಹಾಕುತ್ತಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments