Webdunia - Bharat's app for daily news and videos

Install App

ಕರ್ನಾಟಕದ 1300 ಜನ ತಬ್ಲಿಘಿ ಸಭೆಯಲ್ಲಿದ್ರು ಎಂದ ಯಡಿಯೂರಪ್ಪ

Webdunia
ಬುಧವಾರ, 8 ಏಪ್ರಿಲ್ 2020 (17:32 IST)
ರಾಜ್ಯದಿಂದ1300 ಕ್ಕೂ ಹೆಚ್ಚು ಜನರು ದೆಹಲಿಯಲ್ಲಿ ನಡೆದ ತಬ್ಲಿಘಿ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು ಎಂಬುದನ್ನು ಸಿಎಂ ಬಹಿರಂಗಗೊಳಿಸಿದ್ದಾರೆ.

ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ನಲ್ಲಿ ರಾಜ್ಯದ ವಿವಿಧ ಪ್ರದೇಶಗಳಿಂದ 1300ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಅವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋದವರನ್ನೂ ಗುರುತಿಸಿ ಆ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದಿದ್ದಾರೆ.

ರಾಜಧಾನಿ ಬೆಂಗಳೂರಿನಿಂದ 276 ಹಾಗೂ ಬೇರೆ ಜಿಲ್ಲೆಗಳ 482 ಜನರನ್ನು ಗುರುಸಿಲಾಗಿದೆ. ಬೇರೆ ದೇಶಗಳ ಜನರನ್ನೂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments