Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆದ್ರೆ ಸರಕಾರ ನಮ್ಮದೇ ಎಂದ ಯಡಿಯೂರಪ್ಪ

Webdunia
ಭಾನುವಾರ, 12 ಮೇ 2019 (14:36 IST)
ಕುಂದಗೋಳ ಹಾಗೂ ಚಿಂಚೋಳಿ ಬೈ ಎಲೆಕ್ಷನ್ ಗೆದ್ರೆ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಹೀಗಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, 25 ಸಾವಿರ ಅಂತರದಿಂದ ಎಸ್. ಐ. ಚಿಕ್ಕನಗೌಡ್ರು ಕುಂದಗೋಳದಲ್ಲಿ ಗೆಲ್ತಾರೆ. ಸುಲಭವಾಗಿ ಹೆಚ್ಚಿನ ಅಂತರದಿಂದ ಗೆಲ್ತಾರೆ ಎನ್ನುವ ವಿಶ್ವಾಸವಿದೆ ಎಂದ್ರು.
ಇಂದು ಕುಂದಗೋಳ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿ,‌ ಚಿಂಚೋಳಿ ಕ್ಷೇತ್ರಕ್ಕೆ ಹೋಗಿ 16-17 ರಂದು ಮತ್ತೇ ಬರುತ್ತೇನೆ ಎಂದರು.

ಡಿ. ಕೆ. ಶಿವಕುಮಾರ್ ಅವರು ಎಷ್ಟೇ ಆಮಿಷ ಒಡ್ಡಿದ್ರು ನಮ್ಮ ಪಕ್ಷದವರು ಯಾರು ಹೋಗಲ್ಲಾ. ಡಿ. ಕೆ. ಶಿವಕುಮಾರ್ ಸೇರಿದಂತೆ ಎಷ್ಟೇ ಹಿರಿಯ ನಾಯಕರ ಪ್ರಯತ್ನ ಮಾಡಿದ್ರು ಬಿಜೆಪಿ ಬಿಟ್ಟು ಯಾರು ಹೋಗಲ್ಲ. ಕುಂದಗೋಳ ಹಾಗೂ ಚಿಂಚೋಳಿ ಎರಡು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಶ್ನೆಯೇ ಇಲ್ಲಾ. ಅವರೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಅವರು ಹೊಡೆದಾಡಿಕೊಂಡರೆ ಅದಕ್ಕೆ ನಾವು ಹೊಣೆಯಲ್ಲ ಎಂದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments