Webdunia - Bharat's app for daily news and videos

Install App

ಜೆಡಿಎಸ್ ಸಹವಾಸ ಬೇಡವೇ ಬೇಡ ಎಂದ ಯಡಿಯೂರಪ್ಪ

Webdunia
ಶುಕ್ರವಾರ, 12 ಜುಲೈ 2019 (16:07 IST)
ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹೈಡ್ರಾಮಾ ನಡೆತಿರೋ ಹೊತ್ತಲ್ಲೇ ಜೆಡಿಎಸ್ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ.

ಬಿಜೆಪಿಯು ಜೆಡಿಎಸ್ ಜೊತೆಗೆ ಕೈಜೋಡಿಸೋದಿಲ್ಲ. ಸರಕಾರ ರಚನೆಗೆ ಜೆಡಿಎಸ್ ಜೊತೆ ಸೇರಿ ತೆರೆ ಮರೆ ಯಾವುದೇ ಪ್ರಯತ್ನ ನಡೆದಿಲ್ಲ ಅಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದೋಸ್ತಿ ಸರಕಾರ ಶೀಘ್ರದಲ್ಲಿಯೇ ಕೊನೆಯಾಗಲಿದೆ. ಬಿಜೆಪಿ ನೇತೃತ್ವದಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದ್ರು.

ಈ ಹಿಂದೆ ಜೆಡಿಎಸ್ ಜೊತೆ ಸೇರಿ ಸರಕಾರ ಮಾಡಿ ಕಹಿ ಅನುಭವ ಉಂಡಿದ್ದು ಸಾಕಾಗಿದೆ. ಹೀಗಾಗಿ ಜೆಡಿಎಸ್ ನ ರಾಜಕೀಯ ಸಹವಾಸ ಬೇಕಿಲ್ಲ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ