ಈಗಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಎಂದ ಯಡಿಯೂರಪ್ಪ

Webdunia
ಶನಿವಾರ, 8 ಫೆಬ್ರವರಿ 2020 (20:00 IST)

ರಾಜ್ಯ ಸರಕಾರದಲ್ಲಿ ಹತ್ತು ಜನರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ಖಾತೆ ಹಂಚಿಕೆ ಮಾಡ್ತೇವೆ ಅಂತ ಸಿಎಂ ಹೇಳಿದ್ದಾರೆ.
 

ಹೊಸದಾಗಿ ಸಚಿವರಾದವರಿಗೆ ಸೋಮವಾರ ಖಾತೆ ಹಂಚಿಕೆ ಮಾಡೋದು ಫಿಕ್ಸ್. ಹೀಗಂತ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಅರ್ಥಪೂರ್ಣ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿದ್ದ, ಮಾರ್ಚ್ 5ಕ್ಕೆ ಬಜೆಟ್ ಮಂಡನೆಯಾಗಲಿದೆ ಎಂದಿದ್ದಾರೆ.

ಇನ್ನು, ಕಾಂಗ್ರೆಸ್ ಮುಖಂಡರು ಮಧ್ಯಂತರ ಚುನಾವಣೆ ಬಗ್ಗೆ ತಿರುಕನ ಕನಸು ಕಾಣ್ತಿದ್ದಾರೆ ಅಂತ ಸಿಎಂ ವ್ಯಂಗ್ಯವಾಡಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments