Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ನಿನೊಬ್ಬ ಬಚ್ಚಾ ಎಂದ ಯಡಿಯೂರಪ್ಪ

ಸಿದ್ದರಾಮಯ್ಯಗೆ ನಿನೊಬ್ಬ ಬಚ್ಚಾ ಎಂದ ಯಡಿಯೂರಪ್ಪ
ಬೆಂಗಳೂರು , ಭಾನುವಾರ, 17 ಡಿಸೆಂಬರ್ 2017 (19:41 IST)
ನಿನೊಬ್ಬ ಬಚ್ಚಾ, ನಿನ್ನ ನೋಡಿ ಮೋದಿಗೇಕೆ ಭಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
 
ಬೆಂಗಳೂರಿನ ಮರುಗೇಶ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ.
 
ಮೋದಿಯವರಿಗೆ ನನ್ನ ಕಂಡರೆ ಭಯ ಎನ್ನುವ ಸಿದ್ದರಾಮಯ್ಯನವರು ನರೇಂದ್ರ ಮೋದಿ ಅವರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಪಂಚದ ಅನೇಕ ದಿಗ್ಗಜರು ನಮ್ಮ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು ಹೊಗಳಿಕೆ ಮಾತನ್ನಾಡುತ್ತಿದ್ದರೆ, ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ  ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗೌರಿ ಹಂತರ ಬಂಧನ– ರಾಜನಾಥ್ ಸಿಂಗ್