Webdunia - Bharat's app for daily news and videos

Install App

ಯಡಿಯೂರಪ್ಪ, ಶ್ರೀರಾಮುಲು ಕಳಂಕಿತರಲ್ಲ : ನರೇಂದ್ರ ಮೋದಿ

Webdunia
ಶುಕ್ರವಾರ, 24 ಫೆಬ್ರವರಿ 2023 (08:54 IST)
ಬೆಂಗಳೂರು  : "ಶ್ರೀರಾಮುಲು ವಿರುದ್ಧ ಒಂದಾದರೂ ಆರೋಪ ಸಾಬೀತಾಗಿದೆಯಾ ಹೇಳಿ? ದಾಖಲೆ ನೋಡಿರಿ. ಯಡಿಯೂರಪ್ಪಜಿ ವಿರುದ್ಧ ದಾಖಲಿಸಲಾದ ಎಲ್ಲ ಎಫ್ಐಆರ್ಗಳನ್ನು ರದ್ದು ಮಾಡಲಾಗಿದೆ. ಇದರರ್ಥ ನಾನು ಯಾರಿಗೂ ಸರ್ಟಿಫಿಕೇಟ್ ಇಲ್ಲಿ ಕೊಡುತ್ತಿಲ್ಲ. ಆದರೆ ಇದು ಸತ್ಯ!"
 
ಹೀಗೆಂದು ಪ್ರತಿಕ್ರಿಯಿಸಿದವರು ಮತ್ತಾರೂ ಅಲ್ಲ, ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು. ಸಂದರ್ಶನದಲ್ಲಿ, ಕಳಂಕಿತರ ಪಟ್ಟ ಕಟ್ಟಿಕೊಂಡಿದ್ದರೂ ಬಿಜೆಪಿಗೆ ವಾಪಸ್ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ಸೇರ್ಪಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದುದ್ದಕ್ಕೂ ಮಾಡಿದ ಪ್ರಚಾರ ಸಭೆಗಳಲ್ಲಿ ಇವರಿಬ್ಬರ ಬಗ್ಗೆ ತುಟಿ ಬಿಚ್ಚದಿದ್ದ ನರೇಂದ್ರ ಮೋದಿ ಅವರು ಏ.15ರಂದು ಸಂಜೆ ಪ್ರಸಾರವಾದ ಸಂದರ್ಶನದಲ್ಲಿ ಇವರಿಬ್ಬರನ್ನು ಬೆಂಬಲಿಸಿ ಮಾತುಗಳನ್ನಾಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಯಡಿಯೂರಪ್ಪ ಸ್ಪರ್ಧಿಸುತ್ತಿರುವ ಶಿವಮೊಗ್ಗ ಮತ್ತು ಶ್ರೀರಾಮುಲು ಸ್ಪರ್ಧಿಸುತ್ತಿರುವ ಬಳ್ಳಾರಿಯಲ್ಲಿ ಮೋದಿ ಪ್ರಚಾರ ಸಭೆ ನಡೆಸಿರಲಿಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments