Webdunia - Bharat's app for daily news and videos

Install App

ಬಿಎಸ್‌ವೈ ಹೇಳಿಕೆ ಕಾಮಿಡಿ ಶೋ ಆಗ್ತಿದೆ: ದಿನೇಶ್ ಗುಂಡೂರಾವ್

Webdunia
ಶುಕ್ರವಾರ, 10 ಮಾರ್ಚ್ 2017 (14:25 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗಳು ಕಾಮಿಡಿ ಶೋ ರೀತಿ ಆಗ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಬಿಬಿಎಂಪಿಯಲ್ಲಿ ಮೂರು ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ. ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇಂದಿನವರೆಗೂ ದಾಖಲೆಗಳನ್ನು ಬಿಡುಗಡೆ ಮಾಡದೆ ಮೌನವಾಗಿದ್ದಾರೆ ಎಂದು ಲೇವಡಿ ಮಾಡಿದರು.
 
ಯಡಿಯೂರಪ್ಪ ಹೇಳಿಕೆಗಳಿಗೆ ಮಹತ್ವ ಇಲ್ಲದಂತಾಗಿದೆ. ಅವರು ಅಂತಹ ಸ್ಥಿತಿಗೆ ತಲುಪಬಾರದು ಎಂದು ವ್ಯಂಗ್ಯವಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕವಾಗಿ, ಜನಪರವಾಗಿರುವುದನ್ನು ಸಹಿಸಿದ ಯಡಿಯೂರಪ್ಪ, ಸರಕಾರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments