Webdunia - Bharat's app for daily news and videos

Install App

ನಾವು ಅಧಿಕಾರಕ್ಕೆ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಾದಿದೆ ಮಾರಿಹಬ್ಬ: ಬಿಎಸ್‌ವೈ

Webdunia
ಮಂಗಳವಾರ, 7 ನವೆಂಬರ್ 2017 (13:25 IST)
ನಾವು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ನಿಮ್ಮ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಕೇಂದ್ರ ಸರಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಸುಮ್ಮ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ.  ಕೇಂದ್ರ ಸರಕಾರ ಫೋನ್ ಕದ್ದಾಲಿಸುತ್ತಿದೆ ಎನ್ನುವುದಕ್ಕ ಸಾಕ್ಷ್ಯ ಕೊಡಿ ಎಂದು ಸವಾಲ್ ಹಾಕಿದ್ದಾರೆ.
 
ಬಿಜೆಪಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಪರಿವರ್ತನೆ ಯಾತ್ರೆಗೆ ಬಾರದೆ ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪ ಮಾಡಿದಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ಕಳೆದ ನಾಲ್ಕು ವರ್ಷಗಳ ಕಾಲ ಕುಂಭಕರ್ಣ ನಿದ್ರೆಯಲ್ಲಿರುವ ಸಿಎಂ ಸಿದ್ದರಾಮಯ್ಯ, ಮನೆಗೆ ಹೋಗುವ ಸಂದರ್ಭದಲ್ಲಿ ಸಾಧನೆಪರ್ವ ಎನ್ನುತ್ತಿದ್ದಾರೆ. ಯಾವ ಸಾಧನೆ ಮಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments