Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರ ಗೊಡ್ಡು ಬೆದರಿಕೆಗಳಿಗೆ ಹೆದರೋಲ್ಲ: ಯಡಿಯೂರಪ್ಪ

Webdunia
ಸೋಮವಾರ, 20 ಫೆಬ್ರವರಿ 2017 (18:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯರ ಗೊಡ್ಡು ಬೆದರಿಕೆಗಳಿಗೆ ಹೆದರೋಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
 
ತನಿಖೆ ಸಂದರ್ಭದಲ್ಲಿ ದೊರೆತ ಡೈರಿಯಿಂದ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರು ಹೈಕಮಾಂಡ್‌ಗೆ ಸಾವಿರ ಕೋಟಿ ರೂಪಾಯಿ ಹಣ ನೀಡಿರುವುದು ಸತ್ಯ. ಒಂದು ವೇಳೆ ನನ್ನ ಆರೋಪ ಸಾಬೀತಾಗದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದ್ದಾರೆ.
 
ಬಿಜೆಪಿ ಮುಖಂಡರು ಮನಬಂದಂತೆ ಆರೋಪಗಳನ್ನು ಮಾಡುವುದನ್ನು ಮುಂದುವರಿಸಿದಲ್ಲಿ ಹಳೆಯ ಕಡತಗಳನ್ನು ಅನಿವಾರ್ಯವಾಗಿ ತೆಗೆಯಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯರ ಗೊಡ್ಡು ಬೆದರಿಕೆಗಳಿಗೆ ಹೆದರೋಲ್ಲ. ಡೈರಿ ಎಲ್ಲಿ ಸಿಕ್ಕಿದೆ ಎನ್ನುವುದು ಮಹತ್ವವಲ್ಲ. ಕಾಂಗ್ರೆಸ್ ಹೈಕಮಾಂಡ್‌ಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ ಎನ್ನುವುದು ಮಹತ್ವದ್ದಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
 
ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ದೇಶದಲ್ಲಿ ಯಾರಾದರೂ ಅತಿ ಭ್ರಷ್ಟರಾಗಿದ್ದಾರೆ ಎಂದರೆ ಅದು ಮಿಸ್ಟರ್ ಯಡಿಯೂರಪ್ಪ. ಅವರು ಅಧಿಕಾರಕ್ಕೆ ಬಂದ್ರೆ ತಾನೇ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments