Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಂತೆ ನಿದ್ರೆಗೆ ಜಾರಿದ ಯಡಿಯೂರಪ್ಪ

Webdunia
ಶನಿವಾರ, 7 ಅಕ್ಟೋಬರ್ 2017 (17:53 IST)
ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ವೇದಿಕೆಯಲ್ಲಿಯೇ ನಿದ್ರೆಗೆ ಜಾರಿರುವುದು ಅಚ್ಚರಿ ಮೂಡಿಸಿತು.
ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಭಾಷಣ ಮಾಡುತ್ತಿದ್ದರೆ, ಅದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಯಡಿಯೂರಪ್ಪ ನಿದ್ರಾದೇವಿಗೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಪದೇ ಪದೇ ವೇದಿಕೆಗಳಲ್ಲಿ ನಿದ್ರೆಗೆ ಜಾರುತ್ತಿರುವ ಬಗ್ಗೆ ಬಿಜೆಪಿ ಮುಖಂಡರು ವ್ಯಾಪಕವಾಗಿ ಟೀಕಿಸುತ್ತಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ನಿದ್ರೆಗೆ ಜಾರಿರುವುದು ಬಿಜೆಪಿ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
 
ಬಿಜೆಪಿ ಮುಖಂಡರು ಯಡಿಯೂರಪ್ಪ ನಿದ್ರೆಗೆ ಜಾರಿರುವ ಬಗ್ಗೆ ಏನು ಹೇಳ್ತಾರೆ ಎಂದು ಕಾಂಗ್ರೆಸ್ ಮುಖಂಡರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments