Webdunia - Bharat's app for daily news and videos

Install App

ರಾತ್ರಿ 12 ಆದ್ರೂ ವಿಶ್ವಾಸಮತ ಯಾಚಿಸಲೇಬೇಕೆಂದು ಪಟ್ಟು ಹಿಡಿದ ಯಡಿಯೂರಪ್ಪ

Webdunia
ಗುರುವಾರ, 18 ಜುಲೈ 2019 (17:21 IST)
ಮಧ್ಯರಾತ್ರಿ 12 ಗಂಟೆಯೊಳಗೆ ಮುಖ್ಯಮಂತ್ರಿ ವಿಶ್ವಾಸ ಮತ ಯಾಚನೆ ಮಾಡಲೇಬೇಕು. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ.

ಮೈತ್ರಿ ಸರಕಾರ ವಿಶ್ವಾಸ ಮತ ಯಾಚನೆಗೆ ಚರ್ಚೆ ನಡೆಸುತ್ತಿರುವಾಗಲೆ ಚರ್ಚೆ ನಡುವೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ವಿಶ್ವಾಸ ಮತ ಯಾತನೆ ಕುರಿತ ಚರ್ಚೆ ಎಷ್ಟು ಹೊತ್ತು ಬೇಕಾದರೂ ನಡೆಯಲಿ.

ಯಾರೂ ಎಷ್ಟು ಬೇಕಾದರೂ ಮಾತನಾಡಲಿ. ಬಿಜೆಪಿಯಿಂದ ಒಂದಿಬ್ಬರು ಒಂದೈದು ನಿಮಿಷ ಮಾತನಾಡುತ್ತೇವೆ. ಆದರೆ 12 ಗಂಟೆಯೊಳಗೆ ವಿಶ್ವಾಸ ಮತ ಯಾಚನೆ ಮಾಡಲೇಬೇಕು. ಇದು ನಮ್ಮ ಮನವಿ ಅಂತ ಸ್ಪೀಕರ್ ಗೆ ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ವಿಶ್ವಾಸಮತವನ್ನು ಮುಂದೂಡುವಂತೆ ಸ್ಪೀಕರ್ ಗೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡೋದಿಲ್ಲ. ಮದ್ಯರಾತ್ರಿಯೊಳಗೆ ಸರಕಾರ ವಿಶ್ವಾಸ ಮತ ಕೋರಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments