Webdunia - Bharat's app for daily news and videos

Install App

ರಾತ್ರಿ 12 ಆದ್ರೂ ವಿಶ್ವಾಸಮತ ಯಾಚಿಸಲೇಬೇಕೆಂದು ಪಟ್ಟು ಹಿಡಿದ ಯಡಿಯೂರಪ್ಪ

Webdunia
ಗುರುವಾರ, 18 ಜುಲೈ 2019 (17:21 IST)
ಮಧ್ಯರಾತ್ರಿ 12 ಗಂಟೆಯೊಳಗೆ ಮುಖ್ಯಮಂತ್ರಿ ವಿಶ್ವಾಸ ಮತ ಯಾಚನೆ ಮಾಡಲೇಬೇಕು. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ.

ಮೈತ್ರಿ ಸರಕಾರ ವಿಶ್ವಾಸ ಮತ ಯಾಚನೆಗೆ ಚರ್ಚೆ ನಡೆಸುತ್ತಿರುವಾಗಲೆ ಚರ್ಚೆ ನಡುವೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ವಿಶ್ವಾಸ ಮತ ಯಾತನೆ ಕುರಿತ ಚರ್ಚೆ ಎಷ್ಟು ಹೊತ್ತು ಬೇಕಾದರೂ ನಡೆಯಲಿ.

ಯಾರೂ ಎಷ್ಟು ಬೇಕಾದರೂ ಮಾತನಾಡಲಿ. ಬಿಜೆಪಿಯಿಂದ ಒಂದಿಬ್ಬರು ಒಂದೈದು ನಿಮಿಷ ಮಾತನಾಡುತ್ತೇವೆ. ಆದರೆ 12 ಗಂಟೆಯೊಳಗೆ ವಿಶ್ವಾಸ ಮತ ಯಾಚನೆ ಮಾಡಲೇಬೇಕು. ಇದು ನಮ್ಮ ಮನವಿ ಅಂತ ಸ್ಪೀಕರ್ ಗೆ ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ವಿಶ್ವಾಸಮತವನ್ನು ಮುಂದೂಡುವಂತೆ ಸ್ಪೀಕರ್ ಗೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡೋದಿಲ್ಲ. ಮದ್ಯರಾತ್ರಿಯೊಳಗೆ ಸರಕಾರ ವಿಶ್ವಾಸ ಮತ ಕೋರಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments