Select Your Language

Notifications

webdunia
webdunia
webdunia
webdunia

ಮೌನಕ್ಕೆ ಜಾರಿದ ಯಡಿಯೂರಪ್ಪ?

ಮೌನಕ್ಕೆ ಜಾರಿದ ಯಡಿಯೂರಪ್ಪ?
ಬೆಂಗಳೂರು , ಶನಿವಾರ, 28 ಮೇ 2022 (09:09 IST)
ಬೆಂಗಳೂರು : ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ನಂತರ ಯಡಿಯೂರಪ್ಪ ಮೌನ ವಹಿಸಿರುವುದು ಬಿಜೆಪಿಯನ್ನು ಕಂಗೆಡಿಸಿದೆ.

ಗುರುವಾರ ಬೆಳಗಾವಿ ಕಾರ್ಯಕ್ರಮಕ್ಕೆ ಗೈರಾಗಿದ್ದ ಬಿಎಸ್ವೈ, ಮುಂದಿನ 10 ದಿನ ವಿಶ್ರಾಂತಿಯಲ್ಲಿ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. 

ಇದು ಪರಿಷತ್ ಚುನಾವಣಾ ಪ್ರಚಾರದ ಮೇಲೆ ಪ್ರಭಾವ ಬೀರುವ ಸಂಭವ ಇದೆ ಅಂತಾ ಹೇಳಲಾಗ್ತಿದೆ. ಅತ್ತ ಬೆಳಗಾವಿ ಬಿಜೆಪಿಯಲ್ಲಿ ಬಣ ಜಗಳ ಜೋರಾಗಿದೆ. ಎಂಎಲ್ಸಿ ಲಖನ್ ಜಾರಕಿಹೊಳಿ ಬಿಜೆಪಿ ಬೆಂಬಲಿಸಲು ಸಿದ್ಧರಿದ್ದರೂ, ನಮಗೆ ಅವರ ಬೆಂಬಲ ಬೇಕಿಲ್ಲ ಎಂದು ಸಚಿವ ಉಮೇಶ್ ಕತ್ತಿ ಬಹಿರಂಗವಾಗಿ ಘೋಷಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಬಾಯ್ ಫ್ರೆಂಡ್ ಕೊಂದಿದ್ದ ತಂದೆ ಕೊನೆಗೂ ಅರೆಸ್ಟ್