Webdunia - Bharat's app for daily news and videos

Install App

ಮೌನಕ್ಕೆ ಜಾರಿದ ಯಡಿಯೂರಪ್ಪ?

Webdunia
ಶನಿವಾರ, 28 ಮೇ 2022 (09:09 IST)
ಬೆಂಗಳೂರು : ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ನಂತರ ಯಡಿಯೂರಪ್ಪ ಮೌನ ವಹಿಸಿರುವುದು ಬಿಜೆಪಿಯನ್ನು ಕಂಗೆಡಿಸಿದೆ.

ಗುರುವಾರ ಬೆಳಗಾವಿ ಕಾರ್ಯಕ್ರಮಕ್ಕೆ ಗೈರಾಗಿದ್ದ ಬಿಎಸ್ವೈ, ಮುಂದಿನ 10 ದಿನ ವಿಶ್ರಾಂತಿಯಲ್ಲಿ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. 

ಇದು ಪರಿಷತ್ ಚುನಾವಣಾ ಪ್ರಚಾರದ ಮೇಲೆ ಪ್ರಭಾವ ಬೀರುವ ಸಂಭವ ಇದೆ ಅಂತಾ ಹೇಳಲಾಗ್ತಿದೆ. ಅತ್ತ ಬೆಳಗಾವಿ ಬಿಜೆಪಿಯಲ್ಲಿ ಬಣ ಜಗಳ ಜೋರಾಗಿದೆ. ಎಂಎಲ್ಸಿ ಲಖನ್ ಜಾರಕಿಹೊಳಿ ಬಿಜೆಪಿ ಬೆಂಬಲಿಸಲು ಸಿದ್ಧರಿದ್ದರೂ, ನಮಗೆ ಅವರ ಬೆಂಬಲ ಬೇಕಿಲ್ಲ ಎಂದು ಸಚಿವ ಉಮೇಶ್ ಕತ್ತಿ ಬಹಿರಂಗವಾಗಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments