Webdunia - Bharat's app for daily news and videos

Install App

ಕೊರೊನಾ ಇದ್ರೂ ಕೆಲಸ ಮಾಡಿದ ಯಡಿಯೂರಪ್ಪ

Webdunia
ಮಂಗಳವಾರ, 4 ಆಗಸ್ಟ್ 2020 (22:28 IST)

ಕೊರೊನಾ ವೈರಸ್ ತಗುಲಿದ್ದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಎಂದಿನಂತೆ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ.

ಆಡಳಿತಕ್ಕೆ ಅನುಕೂಲವಾಗಲಿರುವ ಕಡತಗಳಿಗೆ ಸಹಿ ಮಾಡಿರುವ ಸಿಎಂ, ಆಸ್ಪತ್ರೆಯಲ್ಲಿದ್ದುಕೊಂಡೇ ಅಧಿಕಾರಿಗಳೊಂದಿಗೆ ಮಾತನಾಡುತ್ತಾ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಕೊರೊನಾ ತಡೆ, ಆಡಳಿತ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಫೋನ್ ಮೂಲಕವೇ ಸಲಹೆ, ಸೂಚನೆಗಳನ್ನು ಕೊಟ್ಟಿದ್ದಾರೆ.

ಕೊರೊನಾ ಇದ್ದರೂ ಸಿಎಂ ಕಾರ್ಯನಿರ್ವಹಣೆ ಮಾಡಿ ಕಾಯಕವೇ ಕೈಲಾಸ ಎಂಬ ಮಾತಿನಂತೆ ನಡೆದುಕೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments