Webdunia - Bharat's app for daily news and videos

Install App

HDK ಕೊಟ್ಟ 1 ಕೋಟಿ ಅನುದಾನ ವಾಪಸ್ ಪಡೆದ ಯಡಿಯೂರಪ್ಪ

Webdunia
ಸೋಮವಾರ, 9 ಸೆಪ್ಟಂಬರ್ 2019 (16:44 IST)
ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಠಕ್ಕೆ ನೀಡಿದ್ದ 1 ಕೋಟಿ ರೂ. ಅನುದಾನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ವಾಪಸ್ ಪಡೆದುಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಖಾಸಾ ಮಠಕ್ಕೆ ನೀಡಲಾಗಿತ್ತು 1 ಕೋಟಿ ರೂ. ಅನುದಾನ.

ಈಗ ಅದನ್ನು ವಾಪಸ್ ಪಡೆದಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ.

ಸಿ ಎಂ ಬಿ.ಎಸ್. ಯಡಿಯೂರಪ್ಪರ ನಿರ್ಧಾರಕ್ಕೆ ಭಕ್ತರಿಂದ ಅಕ್ರೋಶ ಕೇಳಿಬಂದಿದೆ. ಕುಮಾರಸ್ವಾಮಿ, ಚಂಡರಕಿ ಗ್ರಾಮಕ್ಕೆ ಗ್ರಾಮ ವಾಸ್ತವ್ಯ ಮಾಡಲು ಬಂದಾಗ  ಶ್ರೀಮಠಕ್ಕೆ ಭೇಟಿ ನೀಡಿದ್ರು. ಆಗ ಒಂದು ಕೋಟಿ ಅನುದಾನ ನೀಡುವ ಭರವಸೆ ನೀಡಿದ್ರು.

HKRDB ಮುಖ್ಯಮಂತ್ರಿ ವಿವೇಚನಾ ಕೋಟಾ ಬಳಸಿ ಸಮಾಜಿಕ ಕಾರ್ಯಕ್ರಮ ಮತ್ತು ಸಮಾಜಿಕೇತರ ಕಾರ್ಯಕ್ರಮದಡಿ ಅನುದಾನ ನೀಡಿದರು.

ಈಗ ಅನುದಾನದ ಹಣಕ್ಕೆ ಬಿಜೆಪಿ ಸರಕಾರ ಕತ್ತರಿ ಹಾಕಿದಕ್ಕೆ ಆಕ್ರೋಶ ಕೇಳಿಬರುತ್ತಿದೆ.

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಮೇಲಿನ ದ್ವೇಷಕ್ಕೆ ಮಠಕ್ಕೆ ನೀಡಿದ್ದ ಅನುದಾನ ಕಡಿತ ಮಾಡಿದ್ರಾ ಸಿಎಂ ಯಡಿಯೂರಪ್ಪ ಅನ್ನೋ ಚರ್ಚೆ ಶುರುವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments