Webdunia - Bharat's app for daily news and videos

Install App

ವಯಸ್ಸಾಯ್ತು ಎಂದೋರಿಗೆ ಒಳ್ಳೆಯದಾಗಲಿ ಎಂದ ಯಡಿಯೂರಪ್ಪ

Webdunia
ಬುಧವಾರ, 26 ಫೆಬ್ರವರಿ 2020 (19:26 IST)
ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬಜೆಟ್ ಅಧಿವೇಶನದಲ್ಲಿ ಈ ಬಾರಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಸಂವಿಧಾನದ ಕನ್ನಡ ಪ್ರತಿ ಮುದ್ರಿಸಿ ಎಲ್ಲರಿಗೂ ನೀಡುತ್ತೇವೆ. ಓದಿಕೊಂಡು ಬಂದು ಈ ಬಗ್ಗೆ ಮಾತನಾಡಲು ಅವಕಾಶ ನೀಡಲಾಗುವುದು.

ಮಾರ್ಚ್ 3 ಮತ್ತು 4 ರಂದು ಎಲ್ಲರೂ ಈ ಬಗ್ಗೆ ಮಾತಾಡಲಿದ್ದಾರೆ ಎಂದರು.  

ಇನ್ನು, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಆಡಳಿತ ನಡೆಸಲು ಬರೋದಿಲ್ಲ ಎಂಬ ಪ್ರತಿಪಕ್ಷ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಆ ರೀತಿ ಹೇಳೋರಿಗೆ ಒಳ್ಳೇದಾಗಲಿ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments