Webdunia - Bharat's app for daily news and videos

Install App

ವಿಜಯೇಂದ್ರ ರಾಜ್ಯಾಧ್ಯಕ್ಷ ಮಾಡಿದ್ದು ನಾನಲ್ಲರೀ..: ಯಡಿಯೂರಪ್ಪ ಸಿಟ್ಟು

Krishnaveni K
ಶುಕ್ರವಾರ, 6 ಡಿಸೆಂಬರ್ 2024 (15:51 IST)
ಬೆಂಗಳೂರು: ಬಿಜೆಪಿ ಹೈಕಮಾಂಡ್ ಬುದ್ಧಿ ಹೇಳಿದರೂ ರಾಜ್ಯದ ರೆಬೆಲ್ ನಾಯಕರು ಬಿವೈ ವಿಜಯೇಂದ್ರ ಮೇಲೆ ಕಿಡಿ ಕಾರುವುದು ಬಿಟ್ಟಿಲ್ಲ. ಇದರ ಬಗ್ಗೆ ಈಗ ಬಿಎಸ್ ಯಡಿಯೂರಪ್ಪ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

ಮೊನ್ನೆಯಷ್ಟೇ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿದಂತೆ ಬಂಡಾಯ ನಾಯಕರು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು. ಈ ವೇಳೆ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವುದು ಬೇಡ ಎಂದಿದ್ದರು. ಇದಕ್ಕೆ ಯತ್ನಾಳ್ ಕೂಡಾ ಒಪ್ಪಿಕೊಂಡಿರುವುದಾಗಿ ಹೇಳಿದ್ದರು.

ಆದರೆ ಮತ್ತೆ ಯತ್ನಾಳ್ ಆಂಡ್ ಟೀಂ ತಮ್ಮ ಚಾಳಿ ಮುಂದುವರಿಸಿದೆ. ಈಗಲೂ ವಿಜಯೇಂದ್ರ ಮೇಲೆ ಕಿಡಿ ಕಾರುತ್ತಲೇ ಇದೆ. ಇಂದು ರಮೇಶ್ ಜಾರಕಿಹೊಳಿ ಆ ಹುಡುಗ ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಲಾಯಕ್ಕಿಲ್ಲ. ಯಡಿಯೂರಪ್ಪ ನಾಮಬಲದಿಂದ ಅಧ್ಯಕ್ಷರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ‘ವಿಜಯೇಂದ್ರ ರಾಜ್ಯಾಧ್ಯಕ್ಷ ಮಾಡಿದ್ದು ನಾನಲ್ಲಾರೀ.. ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ರಾಜ್ಯದ ಜನತೆಯ ಆಶೀರ್ವಾದವೂ ಅವರಿಗಿದೆ. ನೀವೇ ಇತ್ತೀಚೆಗೆ ಚುನಾವಣೆ ಸಂದರ್ಭದಲ್ಲಿ ನೋಡಿದ್ದೀರಲ್ಲಾ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments