Webdunia - Bharat's app for daily news and videos

Install App

ಯಡಿಯೂರಪ್ಪನವರಿಗೆ ಕೈ ಕೊಟ್ಟ ಬಲಗೈ ಬಂಟ

Webdunia
ಮಂಗಳವಾರ, 23 ಜನವರಿ 2018 (10:31 IST)
ಬೆಂಗಳೂರು: ಚುನಾವಣೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಆಪ್ತ ಬಂಟನಿಂದಲೇ ಶಾಕ್ ಸಿಕ್ಕಿದೆ.
 

ಕೆಜೆಪಿ ಪಕ್ಷ ಸ್ಥಾಪಿಸಿದ್ದಾಗ ಜತೆಯಲ್ಲಿದ್ದ ಯಡಿಯೂರಪ್ಪ ಆಪ್ತ ಮಂಜುನಾಥ ಗೌಡ ಇದೀಗ ಯಡಿಯೂರಪ್ಪನವರಿಗೇ ಕೈಕೊಟ್ಟು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಪದ್ಮನಾಬ ನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದಾರೆ. ಕೆಜೆಪಿಯಲ್ಲಿದ್ದಾಗ ಮಂಜುನಾಥ ಗೌಡ ತೀರ್ಥಹಳ್ಳಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments