Webdunia - Bharat's app for daily news and videos

Install App

ಕಣ್ಣೀರು ಹಾಕಿ ಹೀರೋ ಆದ ಯಡಿಯೂರಪ್ಪ, ವಿಲನ್ ಆದ ಬಿಜೆಪಿ ವರಿಷ್ಠರು

Webdunia
ಬುಧವಾರ, 28 ಜುಲೈ 2021 (12:13 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಯಡಿಯೂರಪ್ಪನವರ ನಿರ್ಗಮನದ ಬಗ್ಗೆ ಜನರಲ್ಲಿ ಯಾವ ಅಭಿಪ್ರಾಯವಿತ್ತೋ. ಆದರೆ ಅವರು ರಾಜೀನಾಮೆ ಪ್ರಕಟಿಸುವಾಗ ಮಾಡಿದ ಭಾಷಣದಿಂದಾಗಿ ಈಗ ಅವರು ಹೀರೋ ಆಗಿದ್ದಾರೆ. ಅವರ ರಾಜೀನಾಮೆ ಕೇಳಿದ ಬಿಜೆಪಿ ವರಿಷ್ಠರು ಜನರ ದೃಷ್ಟಿಯಲ್ಲಿ ವಿಲನ್ ಆಗಿದ್ದಾರೆ.


ಯಡಿಯೂರಪ್ಪ ವಿದಾಯ ಭಾಷಣದಲ್ಲಿ ತಾವು ಅನುಭವಿಸಿದ ಸಂಕಟವನ್ನು ಹೊರಹಾಕಿದ್ದು ನೋಡಿ ಜನ ಈಗ ಬಿಜೆಪಿ ವರಿಷ್ಠರ ಮೇಲೆ ಕೆಂಗಣ್ಣು ಬೀರಲು ಶುರು ಮಾಡಿದ್ದಾರೆ.

ಇಷ್ಟು ದಿನ ಬಿಜೆಪಿ ಕಟ್ಟಿ ಬೆಳೆಸಿದ ವ್ಯಕ್ತಿಯನ್ನು ಹೈಕಮಾಂಡ್ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ಆಪಾದನೆ ಜನರಿಂದ ವ್ಯಕ್ತವಾಗುತ್ತಿದೆ. ಅಷ್ಟರ ಮಟ್ಟಿಗೆ ಅವರ ವಿದಾಯ ಭಾಷಣ ಪ್ರಭಾವ ಬೀರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments