Webdunia - Bharat's app for daily news and videos

Install App

ಕಣ್ಣೀರು ಹಾಕಿ ಹೀರೋ ಆದ ಯಡಿಯೂರಪ್ಪ, ವಿಲನ್ ಆದ ಬಿಜೆಪಿ ವರಿಷ್ಠರು

Webdunia
ಬುಧವಾರ, 28 ಜುಲೈ 2021 (12:13 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಯಡಿಯೂರಪ್ಪನವರ ನಿರ್ಗಮನದ ಬಗ್ಗೆ ಜನರಲ್ಲಿ ಯಾವ ಅಭಿಪ್ರಾಯವಿತ್ತೋ. ಆದರೆ ಅವರು ರಾಜೀನಾಮೆ ಪ್ರಕಟಿಸುವಾಗ ಮಾಡಿದ ಭಾಷಣದಿಂದಾಗಿ ಈಗ ಅವರು ಹೀರೋ ಆಗಿದ್ದಾರೆ. ಅವರ ರಾಜೀನಾಮೆ ಕೇಳಿದ ಬಿಜೆಪಿ ವರಿಷ್ಠರು ಜನರ ದೃಷ್ಟಿಯಲ್ಲಿ ವಿಲನ್ ಆಗಿದ್ದಾರೆ.


ಯಡಿಯೂರಪ್ಪ ವಿದಾಯ ಭಾಷಣದಲ್ಲಿ ತಾವು ಅನುಭವಿಸಿದ ಸಂಕಟವನ್ನು ಹೊರಹಾಕಿದ್ದು ನೋಡಿ ಜನ ಈಗ ಬಿಜೆಪಿ ವರಿಷ್ಠರ ಮೇಲೆ ಕೆಂಗಣ್ಣು ಬೀರಲು ಶುರು ಮಾಡಿದ್ದಾರೆ.

ಇಷ್ಟು ದಿನ ಬಿಜೆಪಿ ಕಟ್ಟಿ ಬೆಳೆಸಿದ ವ್ಯಕ್ತಿಯನ್ನು ಹೈಕಮಾಂಡ್ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ಆಪಾದನೆ ಜನರಿಂದ ವ್ಯಕ್ತವಾಗುತ್ತಿದೆ. ಅಷ್ಟರ ಮಟ್ಟಿಗೆ ಅವರ ವಿದಾಯ ಭಾಷಣ ಪ್ರಭಾವ ಬೀರಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments