Webdunia - Bharat's app for daily news and videos

Install App

ವೈರಲ್ ಆಯ್ತು ಯಡಿಯೂರಪ್ಪ ಅವರ ಹೃದಯಾಘಾತ ಸುದ್ದಿ

Webdunia
ಮಂಗಳವಾರ, 19 ಡಿಸೆಂಬರ್ 2017 (11:47 IST)
ಕೊಪ್ಪಳ: ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಖುದ್ದಾಗಿ ಯಡಿಯೂರಪ್ಪ ಅವರು  ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.


ನಿನ್ನೆ ಗುಜರಾತ್ ಚುನಾವಣೆಯ ಫಲಿತಾಂಶವನ್ನು ತಮ್ಮ ನಿವಾಸದಲ್ಲೇ ಕುಳಿತು ವೀಕ್ಷಿಸುತ್ತಿದ್ದಾಗ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿ ಕುಸಿದು ಬಿದ್ದರು.. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ  ಸಾಮಾಜಿಕ ತಾಣಗಳಲ್ಲಿ  ಹರಿಬಿಡಲಾಗಿತ್ತು.


ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ತಾನು ಚೆನ್ನಾಗಿಯೇ ಇದ್ದೇನೆ ಎಂದು ಕೊಪ್ಪಳದಲ್ಲಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments