Webdunia - Bharat's app for daily news and videos

Install App

ಪೂಜೆ ಸಲ್ಲಿಸಿ ಕೊಠಡಿಯಲ್ಲಿ ಕುಳಿತ ಯಡಿಯೂರಪ್ಪ

Webdunia
ಸೋಮವಾರ, 2 ಜುಲೈ 2018 (12:07 IST)
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕೃತ ಪ್ರವೇಶ ಮಾಡಿದ್ದಾರೆ.

ಇಂದು ಬೆಳಿಗ್ಗೆ ತಮ್ಮ ಕೊಠಡಿಯಲ್ಲಿರುವ ದೇವರ ಫೋಟೋಗಳಿಗೆ ಪೂಜೆ ಸಲ್ಲಿಸಿ ಬಳಿಕ ಯಡಿಯೂರಪ್ಪ ತಮ್ಮ ಕುರ್ಚಿಯಲ್ಲಿ ಆಸೀನರಾಗಿದ್ದಾರೆ.

ಇಂದಿನಿಂದ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ತಮ್ಮ ಪಕ್ಷದ ಶಾಸಕಾಂಗ ಪಕ್ಷ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿಗೊಳಿಸಿದ್ದು, ಈ ಸಭೆಯಲ್ಲಿ ಸದನದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆಸಬೇಕಿರುವ ಹೋರಾಟದ ರೂಪು ರೇಷೆಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಮುಂದಿನ ಸುದ್ದಿ
Show comments