ಪ್ರಮಾಣ ವಚನಕ್ಕೆ ಹೈಕಮಾಂಡ್ ಸೂಚನೆಗೆ ಕಾಯುತ್ತಿರುವ ಯಡಿಯೂರಪ್ಪ

Webdunia
ಬುಧವಾರ, 24 ಜುಲೈ 2019 (07:26 IST)
ಬೆಂಗಳೂರು: ನಿನ್ನೆ ವಿಶ್ವಾಸಮತದಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾಗುತ್ತಿದ್ದಂತೇ ಬಹುದೊಡ್ಡ ಪಕ್ಷವಾಗಿರುವ ಬಿಜೆಪಿ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದೆ.


ಮೂಲಗಳ ಪ್ರಕಾರ ಈಗಾಗಲೇ ರಾಜ್ಯಪಾಲರು ಬಿಜೆಪಿ ನಾಯಕ ಯಡಿಯೂರಪ್ಪಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಗುರುವಾರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಆದರೆ ಇದಕ್ಕೂ ಮೊದಲು ಹೈಕಮಾಂಡ್ ನ ನಿರ್ದೇಶನಕ್ಕಾಗಿ ಯಡಿಯೂರಪ್ಪ ಕಾಯುತ್ತಿದ್ದಾರೆ ಎನ್ನಲಾಗಿದೆ. ಸರ್ಕಾರ ರಚನೆ ರೂಪುರೇಷೆಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಈಗಾಗಲೇ ಯಡಿಯೂರಪ್ಪ ಸಲಹೆ ಕೇಳಿದ್ದು, ಇದಕ್ಕೆ ಹೈಕಮಾಂಡ್ ನಿಂದ ಉತ್ತರ ಬರಬೇಕಿದೆ. ಅದಾದ ಬಳಿಕ ಪ್ರಮಾಣ ವಚನ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments