Select Your Language

Notifications

webdunia
webdunia
webdunia
webdunia

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡ್ಬೇಕು.-ಪರೋಕ್ಷವಾಗಿ ಸುಧಾಕರ್ ಪರ ನಿಂತ ಸಿಎಂ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡ್ಬೇಕು.-ಪರೋಕ್ಷವಾಗಿ ಸುಧಾಕರ್ ಪರ ನಿಂತ ಸಿಎಂ
ಬೆಂಗಳೂರು , ಗುರುವಾರ, 31 ಅಕ್ಟೋಬರ್ 2019 (11:05 IST)
ಬೆಂಗಳೂರು : ಮೆಡಿಕಲ್ ಕಾಲೇಜಿಗೆ ಡಿಕೆಶಿ ಹಾಗೂ ಸುಧಾಕರ್ ನಡುವೆ ಗಲಾಟೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.




ಮೆಡಿಕಲ್ ಕಾಲೇಜಿನ ವಿಚಾರಕ್ಕೆ ಡಿಕೆ ಶಿವಕುಮಾರ್ ಹಾಗೂ ಅನರ್ಹ ಶಾಸಕ ಸುಧಾಕರ್ ನಡುವೆ ಆಗಾಗ ವಾಗ್ದಾಳಿಗಳು ನಡೆಯುತ್ತಿವೆ. ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಹೇಳುವುದರ ಮೂಲಕ ಅನರ್ಹ ಶಾಸಕ ಸುಧಾಕರ್ ಪರವಾಗಿ ಮಾತನಾಡಿದ್ದಾರೆ.


ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡ್ಬೇಕು. ಆದರೆ ತಾಲೂಕಿಗೊಂದು ಮೆಡಿಕಲ್ ಕಾಲೇಜು ಕೊಡೋಕೆ ಆಗಲ್ಲ. ಈ ಬಗ್ಗೆ ನಾನು ಡಿಕೆ ಶಿವಕುಮಾರ್ ಜೊತೆ ಮಾತನಾಡ್ತೇನೆ ಎಂದು ಸಿಎಂ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಂದು ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ ಸಿಎಂ ಯಡಿಯೂರಪ್ಪ ಬರೆದಿದ್ದ ವಾಕ್ಯಗಳು ವೈರಲ್