Webdunia - Bharat's app for daily news and videos

Install App

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡ್ಬೇಕು.-ಪರೋಕ್ಷವಾಗಿ ಸುಧಾಕರ್ ಪರ ನಿಂತ ಸಿಎಂ

Webdunia
ಗುರುವಾರ, 31 ಅಕ್ಟೋಬರ್ 2019 (11:05 IST)
ಬೆಂಗಳೂರು : ಮೆಡಿಕಲ್ ಕಾಲೇಜಿಗೆ ಡಿಕೆಶಿ ಹಾಗೂ ಸುಧಾಕರ್ ನಡುವೆ ಗಲಾಟೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.




ಮೆಡಿಕಲ್ ಕಾಲೇಜಿನ ವಿಚಾರಕ್ಕೆ ಡಿಕೆ ಶಿವಕುಮಾರ್ ಹಾಗೂ ಅನರ್ಹ ಶಾಸಕ ಸುಧಾಕರ್ ನಡುವೆ ಆಗಾಗ ವಾಗ್ದಾಳಿಗಳು ನಡೆಯುತ್ತಿವೆ. ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಹೇಳುವುದರ ಮೂಲಕ ಅನರ್ಹ ಶಾಸಕ ಸುಧಾಕರ್ ಪರವಾಗಿ ಮಾತನಾಡಿದ್ದಾರೆ.


ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡ್ಬೇಕು. ಆದರೆ ತಾಲೂಕಿಗೊಂದು ಮೆಡಿಕಲ್ ಕಾಲೇಜು ಕೊಡೋಕೆ ಆಗಲ್ಲ. ಈ ಬಗ್ಗೆ ನಾನು ಡಿಕೆ ಶಿವಕುಮಾರ್ ಜೊತೆ ಮಾತನಾಡ್ತೇನೆ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments