'ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ' -ಯಡಿಯೂರಪ್ಪ

Webdunia
ಭಾನುವಾರ, 11 ಫೆಬ್ರವರಿ 2018 (11:30 IST)
ಬೆಂಗಳೂರು: ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಹೂಡಿರುವುದಕ್ಕೆ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯನ್ನು ಖಂಡಿಸಿದ ಯಡಿಯೂರಪ್ಪ ರಾಜ್ಯದ ಸ್ಲಂಗಳಲ್ಲಿ ವಾಸ್ತವ್ಯ ಮಾಡುತ್ತಿರುವುದು ಪ್ರಚಾರಕ್ಕಲ್ಲ, ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.


ಸ್ಲಂಗಳ ಸ್ಥಿತಿಗತಿ ಸಮೀಕ್ಷಾ ವರದಿ ಬಿಡುಗಡೆ ಬಳಿಕೆ ಯಡಿಯೂರಪ್ಪ ಈ ಮಾತನ್ನು ಹೇಳಿದ್ದಾರೆ. ಇನ್ನು ದಿನೇಶ್ ಗುಂಡೂರಾವ್ ಸ್ಲಂ ವಾಸ್ತವ್ಯ ಮಾಡದೇ ನಮ್ಮ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸ್ಲಂಗಳ ಸಮಸ್ಯೆ ಅರಿಯುವುದು ಬಿಟ್ಟು ಟೀಕೆ ಮಾಡುತ್ತಾರೆ. ಪ್ರಧಾನಿ ಮೋದಿ ಟೀಕಿಸುವಷ್ಟು ಕೆಳ ಮಟ್ಟಕ್ಕಿಳಿಯುತ್ತಾರೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಲಬುರಗಿ ಲಾಸ್ಟ್: ಟ್ವೀಟ್ ಮಾಡಲ್ವಾ ಎಂದು ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

US Psychological Operations 2026: ಈಗ ಅಮೆರಿಕ ನಿಮ್ಮ ಮನಸ್ಸನ್ನು ನಿಯಂತ್ರಿಸುತ್ತದೆಯೇ?

ಮುಂದಿನ ಸುದ್ದಿ
Show comments